ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(UNION Bank of India)
ಹುದ್ದೆಗಳ ಸಂಖ್ಯೆ: 1500,
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ: ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಲೋಕಲ್ ಬ್ಯಾಂಕ್ ಆಫೀಸರ್.
ಶೈಕ್ಷಣಿಕ ಅರ್ಹತೆ :
ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು.
ವಯಸ್ಸಿನ ಮಾನದಂಡ:
ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗೆ ಅಜಿಸಲ್ಲಿಸಲು, ಅಭ್ಯರ್ಥಿಗಳು 20 ರಿಂದ 30 ವರ್ಷವಯಸ್ಸಿನವರಾಗಿರಬೇಕು.
ಗರಿಷ್ಠ ವಯೋಮಿತಿ ಸಡಿಲಿಕೆ:SC/ST ಅಭ್ಯರ್ಥಿಗಳಿಗೆ: 5 ವರ್ಷಗಳುOBC ಅಭ್ಯರ್ಥಿಗಳಿಗೆ: 3 ವರ್ಷಗಳುPwBD (Gen/ EWS) ಅಭ್ಯರ್ಥಿಗಳಿಗೆ: 10 ವರ್ಷಗಳುPwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳುPwBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳುಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಸರ್ಕಾರದ ಪ್ರಕಾರ.
ಅರ್ಜಿ ಶುಲ್ಕ
GEN/EWS/OBC- d. 850/-SC/ST/PwBD ಅಭ್ಯರ್ಥಿಗಳು- ರೂ. 175/-
ಸಂಬಳ : 45000-120000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ: ಅಭ್ಯರ್ಥಿಯ ಸಾಮಾನ್ಯ ಜ್ಞಾನ,ಯೋಗ್ಯತೆ ಮತ್ತು ಬ್ಯಾ೦ಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ಪರೀಕ್ಷಿಸಲು.
ಸಂದರ್ಶನ: ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳತಮ್ಮ ಸಂವಹನ ಮತ್ತು ಸಮಸ್ಯೆ-ಪರಿಹರಿಸುವ ಕೌಶಲ್ಯಗಳನ್ನು ನಿರ್ಣಯಿಸುವ ಫಲಕವನ್ನು ಎದುರಿಸುತ್ತಾರೆ.
ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ:
ಈನೇಮಕಾತಿಯು ಸ್ಥಳೀಯ ಬ್ಯಾಂಕ್ ಅಧಿಕಾರಿಗಳಿಗೆ ಆಗಿರುವುದರಿಂದ, ಅಭ್ಯರ್ಥಿಗಳು ತಮ್ಮ ಪ್ರದೇಶಗಳ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆಯನ್ನು ಪಾಸ್ ಆಗಬೇಕು
ದಾಖಲೆ ಪರಿಶೀಲನೆ: ಯಶಸ್ವಿ ಅಭ್ಯರ್ಥಿಗಳು ತಮ್ಮಶೈಕ್ಷಣಿಕ ಮತ್ತು ಗುರುತಿನ ದಾಖಲೆಗಳನ್ನು ಸಲ್ಲಿಸಬೇಕುಮತ್ತು ಪರಿಶೀಲಿಸಬೇಕು.
ವೈದ್ಯಕೀಯ ಪರೀಕ್ಷೆ: ನೇಮಕಾತಿಗೆ ಮುನ್ನ
ಅಭ್ಯರ್ಥಿಗಳ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನುಖಚಿತಪಡಿಸಿಕೊಳ್ಳಲು.
ಆನ್ಲೈನ್ ಅಪ್ಲಿಕೇಶನ್ ದಿನಾಂಕ :ಅಕ್ಟೋಬರ್ 24, 2024
ಆನ್ಲೈನ್ ಅಪ್ಲಿಕೇಶನ್ಗೆ ಕೊನೆಯ ದಿನಾಂಕ:ನವೆ೦ಬರ್ 13, 2024
ಅರ್ಜಿ ಸಲ್ಲಿಸಲೂ ಈ ಲಿಂಕ್ ಕ್ಲಿಕ್ ಮಾಡಿ 👇
https //www.unionbankofindia.co.in requirements.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ 👇
www.unionbankofindia.co.in
ನೀವು ನೋಡಲೇಬೇಕು ದಕ್ಷಿಣ ಕನ್ನಡ ಹತ್ತು ಪ್ರಸಿದ್ಧ ದೇವಸ್ಥಾನಗಳು. 1.ಕುದ್ರೋಳಿ ಗೋಕರ್ಣನಾಥ ದೇವಸ್ಥಾನ: ಮಂಗಳೂರಿನಲ್ಲಿ ದಸರಾ ಸಮಯದಲ್ಲಿ ಭೇಟಿ ನೀಡಿದ್ರೆ, ದಸರಾ ಹಬ್ಬದ ವಿಶೇಷವಾಗಿ, ದಶಾವತಾರ ದೇವಿಯನ್ನು ನೋಡಬಹುದು ಮತ್ತು ವಿದ್ಯುತ್ ಅಲಂಕಾರದಿಂದ ಮಂಗಳೂರು ಮನಸೆಳೆಯುತ್ತದೆ. ದಸರಾ ಕೊನೆಯ ದಿನದಂದು ದೇವಿಯ ಮೆರವಣಿಗೆಯ ಮತ್ತು 50ಕ್ಕಿಂತ ಹೆಚ್ಚು ಟ್ಯಾಬ್ಲೋಗಳಲ್ಲಿ ತುಳುನಾಡಿನ ಸಂಸ್ಕೃತಿಕ ಕಾರ್ಯಕ್ರಮಗಳು, ಪ್ರಮುಖವಾಗಿ ಹುಲಿವೇಷ ಮತ್ತು ಯಕ್ಷಗಾನ ಲಕ್ಷಾಂತರ ಮಂದಿ ನೋಡಿ ಕಣ್ತುಂಬಿಕೊಳ್ಳುತ್ತಾರೆ.#kudroli temple# 2. ಕದ್ರಿಯ ಮಂಜುನಾಥ ದೇವಸ್ಥಾನ: ಈ ದೇವಾಲಯದಲ್ಲಿ ತೀರ್ಥವು ಕಾಶಿಯಿಂದ ಬರುತ್ತೆ ಎನ್ನುವ ನಂಬಿಕೆ ಇದೆ. ಇಲ್ಲಿ ಏಳು ಕೆರೆಗಳು ತೀರ್ಥ ಸ್ನಾನಕ್ಕೆ ಪ್ರಸಿದ್ಧ ಆಗಿದೆ.#kadri temple# 3.ಕುತ್ತಾರ್ ಕೊರಗಜ್ಜ ದೇವಸ್ಥಾನ : ಕಾರ್ಣಿಕದ ದೇವರೆಂದು ಪ್ರಸಿದ್ಧತೇ ಹೊಂದಿರುವ ಸ್ವಾಮಿ ಕೊರಗಜ್ಜ.ಕುತ್ತಾರ್ ಪದವು ಕೊರಗಜ್ಜನಾ ಮೂಲ ಸ್ಥಳ, ಕಳೆದುಕೊಂಡ ವಸ್ತು ಸಿಗಬೇಕು ಎಂದು ಕಳೆದುಕೊಂಡವರು ಮೊದಲು ನೆನಪು ಮಾಡುವ ದೇವರೇ ಕೊರಗಜ್ಜ.ಈಗಲೂ ಇಲ್ಲಿ ರಾತ್ರಿ ಸಮಯದಲ್ಲಿ ಚಲ್ಲಿಸುವ ವಾಹನಗಳು ಲೈಟ್ ಹಾಫ್ ಮಾಡಿ ಚಲಿಸುವ ಪದ್ಧತಿ ಇದೆ . #Swami koragajja...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ